ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ವಿಶ್ವವಿಖ್ಯಾತ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವುದಕ್ಕಿಂತೂ ಮುಂಚೆ ಗಜಪಡೆ ಫೋಟೋಶೂಟ್ನಲ್ಲಿ ಭಾಗಿಯಾಗಿದ್ದವು.
ಈ ಬಾರಿಯು ಜಂಬೂಸವಾರಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ಅಂಬಾರಿಯನ್ನು ಹೊತ್ತು ರಾಜ ಬೀದಿಗಳಲ್ಲಿ ಸಾಗಲಿದ್ದು, ಅಭಿಮನ್ಯುವಿಗೆ ಒಂಭತ್ತು ಆನೆಗಳು ಸಾಥ್ ನೀಡಲಿವೆ. ಜೊತೆಗೆ ನಿಶಾನೆ ಆನೆ ಧನಂಜಯ ಕೂಡ ಫೋಟೋಗೆ ಫೋಸ್ ನೀಡಿದೆ.
ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯ ಹಿನ್ನೆಲೆಯಲ್ಲಿ ಇಂದು ಅರಮನೆ ಆವರಣದಲ್ಲಿ ಗಜಪಡೆಗಳಿಗೆ ವಿವಿಧ ಬಣ್ಣಗಳಿಂದ ಅಲಂಕಾರ ಮಾಡಲಾಗಿತ್ತು. ಬಳಿಕ ಮಧ್ಯಾಹ್ನದ ವೇಳೆಗೆ ದಸರಾ ಗಜಪಡೆ ಫೋಟೋಶೂಟ್ನಲ್ಲಿ ಭಾಗಿಯಾಗಿದ್ದವು. ಈ ವೇಳೆ ಪೊಲೀಸರು ಹಾಗೂ ಸಿಬ್ಬಂದಿಗಳು ಭಾಗಿಯಾಗಿದ್ದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…