ನಮ್ಮ ಮೈಸೂರ ದಸರಾ 2024

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಅದ್ಧೂರಿ ಚಾಲನೆ ದೊರೆಯಿತು.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಹಿರಿಯ ಸಾಹಿತಿ ಹಂ.ಪ..ನಾಗರಾಜಯ್ಯ ಅವರು, ಶುಭ ವೃಶ್ಚಿಕ ಲಗ್ನದಲ್ಲಿ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಈ ಬಾರಿಯ ದಸರಾ ಉದ್ಘಾಟನೆ ನೆರವೇರಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಹಾಗೂ ಶಾಸಕರು ಹಾಗೂ ಹಲವು ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

28 mins ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

54 mins ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

1 hour ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

1 hour ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

1 hour ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

2 hours ago