ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಲು ಕೋಲಾರದ ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ.
ಕೋಲಾರದ ಕೋಟಿಲಿಂಗೇಶ್ವರ, ಸೋಮೇಶ್ವರಸ್ವಾಮಿ ದೇವಸ್ಥಾನ ಹಾಗೂ ಮುಳಬಾಗಿಲಿನ ಕುರುಡು ಮಲೆ ಗಣಪತಿ ದೇವಾಲಯದ ಸ್ತಬ್ಧಚಿತ್ರಗಳನ್ನು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಆಯ್ಕೆ ಮಾಡಿದ್ದಾರೆ. ಈ ಮೂಲಕ ಕೋಲಾರ ಜಿಲ್ಲೆಯನ್ನು ಪ್ರತಿನಿಧಿಸಲು ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧಚಿತ್ರವನ್ನು ಸಮಿತಿಯವರು ಆಯ್ಕೆ ಮಾಡಿದ್ದಾರೆ ಎಂದು ಕೋಲಾರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಈ ಮೂಲಕ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಜಂಬೂಸವಾರಿ ಮೆರವಣಿಗೆಗೆ ಮತ್ತಷ್ಟು ಮೆರುಗು ಹೆಚ್ಚಲಿದ್ದು, ಈ ಸ್ತಬ್ಧಚಿತ್ರದೊಂದಿಗೆ ಕೆಲ ಜಿಲ್ಲೆಗಳ ಸ್ತಬ್ಧಚಿತ್ರಗಳು ಸಹ ಮೆರವಣಿಗೆಯಲ್ಲಿ ಸಾಗಲಿವೆ.
ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…
ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…
ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…
ದೇಮ ಎಂಬ ನೈತಿಕ ಕೈಮರ ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…
ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…