ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಲು ಕೋಲಾರದ ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ.
ಕೋಲಾರದ ಕೋಟಿಲಿಂಗೇಶ್ವರ, ಸೋಮೇಶ್ವರಸ್ವಾಮಿ ದೇವಸ್ಥಾನ ಹಾಗೂ ಮುಳಬಾಗಿಲಿನ ಕುರುಡು ಮಲೆ ಗಣಪತಿ ದೇವಾಲಯದ ಸ್ತಬ್ಧಚಿತ್ರಗಳನ್ನು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಆಯ್ಕೆ ಮಾಡಿದ್ದಾರೆ. ಈ ಮೂಲಕ ಕೋಲಾರ ಜಿಲ್ಲೆಯನ್ನು ಪ್ರತಿನಿಧಿಸಲು ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧಚಿತ್ರವನ್ನು ಸಮಿತಿಯವರು ಆಯ್ಕೆ ಮಾಡಿದ್ದಾರೆ ಎಂದು ಕೋಲಾರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಈ ಮೂಲಕ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಜಂಬೂಸವಾರಿ ಮೆರವಣಿಗೆಗೆ ಮತ್ತಷ್ಟು ಮೆರುಗು ಹೆಚ್ಚಲಿದ್ದು, ಈ ಸ್ತಬ್ಧಚಿತ್ರದೊಂದಿಗೆ ಕೆಲ ಜಿಲ್ಲೆಗಳ ಸ್ತಬ್ಧಚಿತ್ರಗಳು ಸಹ ಮೆರವಣಿಗೆಯಲ್ಲಿ ಸಾಗಲಿವೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…