ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ನೀಲಿ ಬಣ್ಣದ ರೇಷ್ಮೆ ಸೀರೆ ಉಡಿಸಿ ಸಿಂಗರಿಸಲಾಗಿದೆ.
ಚಾಮುಂಡಿ ಉತ್ಸವ ಮೂರ್ತಿಯು ನೀಲಿ ಬಣ್ಣದ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಮೈಸೂರು ಅರಮನೆ ತಲುಪಲಿದೆ. ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿಯನ್ನು ಬೆಳ್ಳಿಯ ಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆ ಮೂಲಕ ಕರೆತರಲಾಗುತ್ತಿದೆ.
ಬಳಿಕ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿ ವಿರಾಜಮಾನಳಾಗಲಿದ್ದು, ಲಕ್ಷಾಂತರ ಮಂದಿಗೆ ದರ್ಶನ ನೀಡಲಿದ್ದಾಳೆ.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…