ಮೈಸೂರು:ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ನಾಳೆಯಿಂದ ಯುವ ದಸರಾ ಸಂಭ್ರಮ ನಡೆಯಲಿದೆ.
ಈ ಬಾರಿ ಯುವ ದಸರಾ ಮಹಾರಾಜ ಕಾಲೇಜು ಮೈದಾನದಿಂದ ನಗರದ ಹೊರವಲಯದ ಉತ್ತನಹಳ್ಳಿ ಬಳಿಯ 100 ಎಕರೆ ಕೃಷಿ ಭೂಮಿಯಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಜನರು ಆಗಮಿಸುತ್ತಾರೆ. ಹೀಗಾಗಿ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಆಯೋಜಕರಿಗೆ ಸೂಚನೆ ನೀಡಲಾಗಿದೆ.
ಈ ಬಾರಿ ಯುವ ದಸರಾಗೆ ಶ್ರೇಯಾ ಘೋಷಾಲ್, ಎ.ಆರ್.ರೆಹಮಾನ್ ಮತ್ತು ಇಳಯರಾಜ ಆಗಮಿಸುತ್ತಿರುವುದು ವಿಶೇಷವಾಗಿದೆ.
ಇನ್ನು ಯುವ ದಸರಾಗೆ ಹೋಗಲು ನಗರದ ಪ್ರಮುಖ ಸ್ಥಳಗಳಿದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಲಭ್ಯವಿದೆ. ಸಾರ್ವಜನಿಕ ಬಸ್ಗಳು ನಿಯಮಿತವಾಗಿ ಈ ಪ್ರದೇಶಕ್ಕೆ ಓಡಾಡುತ್ತವೆ. ಇನ್ನು ಖಾಸಗಿ ವಾಹನಗಳಿಗೆ ಕಾರ್ಯಕ್ರಮ ನಡೆಯುವ ಹತ್ತಿರ ಪಾರ್ಕಿಂಗ್ ವ್ಯವಸ್ಥೆಯಿದೆ.
ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…
ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…
ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್ ಜಾಯ್ ರೈಡ್ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…