ಮೈಸೂರು:ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ನಾಳೆಯಿಂದ ಯುವ ದಸರಾ ಸಂಭ್ರಮ ನಡೆಯಲಿದೆ.
ಈ ಬಾರಿ ಯುವ ದಸರಾ ಮಹಾರಾಜ ಕಾಲೇಜು ಮೈದಾನದಿಂದ ನಗರದ ಹೊರವಲಯದ ಉತ್ತನಹಳ್ಳಿ ಬಳಿಯ 100 ಎಕರೆ ಕೃಷಿ ಭೂಮಿಯಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಜನರು ಆಗಮಿಸುತ್ತಾರೆ. ಹೀಗಾಗಿ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಆಯೋಜಕರಿಗೆ ಸೂಚನೆ ನೀಡಲಾಗಿದೆ.
ಈ ಬಾರಿ ಯುವ ದಸರಾಗೆ ಶ್ರೇಯಾ ಘೋಷಾಲ್, ಎ.ಆರ್.ರೆಹಮಾನ್ ಮತ್ತು ಇಳಯರಾಜ ಆಗಮಿಸುತ್ತಿರುವುದು ವಿಶೇಷವಾಗಿದೆ.
ಇನ್ನು ಯುವ ದಸರಾಗೆ ಹೋಗಲು ನಗರದ ಪ್ರಮುಖ ಸ್ಥಳಗಳಿದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಲಭ್ಯವಿದೆ. ಸಾರ್ವಜನಿಕ ಬಸ್ಗಳು ನಿಯಮಿತವಾಗಿ ಈ ಪ್ರದೇಶಕ್ಕೆ ಓಡಾಡುತ್ತವೆ. ಇನ್ನು ಖಾಸಗಿ ವಾಹನಗಳಿಗೆ ಕಾರ್ಯಕ್ರಮ ನಡೆಯುವ ಹತ್ತಿರ ಪಾರ್ಕಿಂಗ್ ವ್ಯವಸ್ಥೆಯಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…