ಮೈಸೂರು: ಮಲ್ಲಿಗೆ ನಗರಿ ಹಾಗೂ ಸಾಂಸ್ಕೃತಿಕ ನಗರಿ ಎಂದೇ ಕರೆಯಿಸಿಕೊಳ್ಳುವ ಮೈಸೂರಿನಲ್ಲಿ ನಡೆಯುತ್ತಿರುವ ದಸರಾ ಜಂಬೂಸವಾರಿ ಮೆರವಣಿಗೆಗೆ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಬಳಿಕ ಅರಮನೆಯಿಂದ ರಾಜಬೀದಿಯಲ್ಲಿ ತಾಯಿ ಚಾಮುಂಡೇಶ್ವರಿ ಆಸೀನಳಾಗಿರುವ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಗಜ ಗಾಂಭೀರ್ಯದ ಹೆಜ್ಜೆ ಹಾಕುತ್ತಿದ್ದಾನೆ.
5ನೇ ಬಾರಿಗೆ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊತ್ತು ಸಾಗುತ್ತಿದ್ದು, ಇತರೆ ಆನೆಗಳು ಅಭಿಮನ್ಯುವಿಗೆ ಸಾಥ್ ನೀಡಿವೆ.
ಕುಮ್ಕಿ ಆನೆಗಳಾಗಿ ಹಿರಣ್ಯ ಹಾಗೂ ಲಕ್ಷ್ಮೀ, ನಿಶಾನೆಯಾಗಿ ಧನಂಜಯ, ಸಾಲಾನೆಗಳಾಗಿ ಗೋಪಿ, ಏಕಲವ್ಯ, ಪ್ರಶಾಂತ, ಮಹೇಂದ್ರ, ಸುಗ್ರೀವ, ಏಕಲವ್ಯ, ಕಂಜನ್ ಹಾಗೂ ಭೀಮ ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಂಡಿವೆ.
ರಾಜಬೀದಿಗಳಲ್ಲಿ ಜಂಬೂಸವಾರಿ ಮೆರವಣಿಗೆಯನ್ನು ಲಕ್ಷಾಂತರ ಜನರು ಕಣ್ತುಂಬಿಕೊಂಡಿದ್ದು, ಜಿಟಿ ಜಿಟಿ ಮಳೆಯ ನಡುವೆಯೂ ಜನರು ಜಂಬೂಸವಾರಿ ಮೆರವಣಿಗೆಯನ್ನು ನೋಡಿ ಖುಷಿಪಟ್ಟಿದ್ದಾರೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…