ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಪಾರಂಪರಿಕ ಜಾವಾ ಮೋಟರ್ ಬೈಕ್ ಸವಾರಿಗೆ ಇಂದು ಚಾಲನೆ ನೀಡಲಾಯಿತು. ಮೈಸೂರು ನಗರದ ಪುರಭವನ ವೃತ್ತದಿಂದ ಬೈಕ್ ಸವಾರರಿಗೆ ಪ್ರಾದೇಶಿಕ ಆಯುಕ್ತ ರಮೇಶ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತ ರಮೇಶ್ ಮಾತನಾಡಿ, ಜನಸಾಮಾನ್ಯರಿಗೆ ನಗರದ ಪಾರಂಪರಿಕ ಕಟ್ಟಡಗಳ ಪರಿಚಯ ಮಾಡಿಕೊಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಪಾರಂಪಾರಿಕ ಇಲಾಖೆ ಮತ್ತು ಪುರಾತತ್ವ ಸಂಗ್ರಹಾಲಯ ಇಲಾಖೆ ಜಾವಾ ಬೈಕ್ ಜಾಥಾವನ್ನು ಇಂದು ಪರಿಚಯಿಸಿದೆ. ಈ ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ಸವಾರರು ಭಾಗವಹಿಸಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಜಾವಾ ಬೈಕ್ ಮೂಲಕ ಸವಾರಿ ಸಾಗಲಿದೆ ಎಂದು ತಿಳಿಸಿದರು.
ಜಾವಾ ಮೋಟಾರ್ ಬೈಕ್ ಸವಾರಿಯ ಪುರಭವನದಿದ ಹೊರಟು ದೊಡ್ಡ ಗಡಿಯಾರ, ಚಾಮರಾಜ ಒಡೆಯರ್ ವೃತ್ತ, ಕೆ.ಆರ್.ಸರ್ಕಲ್, ಬನುಮಯ್ಯ ಕಾಲೇಜು, ಕಾಡಾ ಕಚೇರಿ, ಹಾರ್ಡಿಂಜ್ ಸರ್ಕಲ್, ಎಸ್ಐಆರ್ಡಿ, ಲಲಿತಮಹಲ್ ಟೆರಿಷಿಯನ್ ಕಾಲೇಜು, ಪಿ.ಟಿ.ಸರ್ಕಲ್, ವಸಂತ ಮಹಲ್ ಮತ್ತು ಪುರಾತತ್ವ ಇಲಾಖೆಯನ್ನು ತಲುಪಿತು.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…