ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಪಾರಂಪರಿಕ ಜಾವಾ ಮೋಟರ್ ಬೈಕ್ ಸವಾರಿಗೆ ಇಂದು ಚಾಲನೆ ನೀಡಲಾಯಿತು. ಮೈಸೂರು ನಗರದ ಪುರಭವನ ವೃತ್ತದಿಂದ ಬೈಕ್ ಸವಾರರಿಗೆ ಪ್ರಾದೇಶಿಕ ಆಯುಕ್ತ ರಮೇಶ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತ ರಮೇಶ್ ಮಾತನಾಡಿ, ಜನಸಾಮಾನ್ಯರಿಗೆ ನಗರದ ಪಾರಂಪರಿಕ ಕಟ್ಟಡಗಳ ಪರಿಚಯ ಮಾಡಿಕೊಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಪಾರಂಪಾರಿಕ ಇಲಾಖೆ ಮತ್ತು ಪುರಾತತ್ವ ಸಂಗ್ರಹಾಲಯ ಇಲಾಖೆ ಜಾವಾ ಬೈಕ್ ಜಾಥಾವನ್ನು ಇಂದು ಪರಿಚಯಿಸಿದೆ. ಈ ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ಸವಾರರು ಭಾಗವಹಿಸಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಜಾವಾ ಬೈಕ್ ಮೂಲಕ ಸವಾರಿ ಸಾಗಲಿದೆ ಎಂದು ತಿಳಿಸಿದರು.
ಜಾವಾ ಮೋಟಾರ್ ಬೈಕ್ ಸವಾರಿಯ ಪುರಭವನದಿದ ಹೊರಟು ದೊಡ್ಡ ಗಡಿಯಾರ, ಚಾಮರಾಜ ಒಡೆಯರ್ ವೃತ್ತ, ಕೆ.ಆರ್.ಸರ್ಕಲ್, ಬನುಮಯ್ಯ ಕಾಲೇಜು, ಕಾಡಾ ಕಚೇರಿ, ಹಾರ್ಡಿಂಜ್ ಸರ್ಕಲ್, ಎಸ್ಐಆರ್ಡಿ, ಲಲಿತಮಹಲ್ ಟೆರಿಷಿಯನ್ ಕಾಲೇಜು, ಪಿ.ಟಿ.ಸರ್ಕಲ್, ವಸಂತ ಮಹಲ್ ಮತ್ತು ಪುರಾತತ್ವ ಇಲಾಖೆಯನ್ನು ತಲುಪಿತು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…