ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಪಾರಂಪರಿಕ ಜಾವಾ ಮೋಟರ್ ಬೈಕ್ ಸವಾರಿಗೆ ಇಂದು ಚಾಲನೆ ನೀಡಲಾಯಿತು. ಮೈಸೂರು ನಗರದ ಪುರಭವನ ವೃತ್ತದಿಂದ ಬೈಕ್ ಸವಾರರಿಗೆ ಪ್ರಾದೇಶಿಕ ಆಯುಕ್ತ ರಮೇಶ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತ ರಮೇಶ್ ಮಾತನಾಡಿ, ಜನಸಾಮಾನ್ಯರಿಗೆ ನಗರದ ಪಾರಂಪರಿಕ ಕಟ್ಟಡಗಳ ಪರಿಚಯ ಮಾಡಿಕೊಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಪಾರಂಪಾರಿಕ ಇಲಾಖೆ ಮತ್ತು ಪುರಾತತ್ವ ಸಂಗ್ರಹಾಲಯ ಇಲಾಖೆ ಜಾವಾ ಬೈಕ್ ಜಾಥಾವನ್ನು ಇಂದು ಪರಿಚಯಿಸಿದೆ. ಈ ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ಸವಾರರು ಭಾಗವಹಿಸಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಜಾವಾ ಬೈಕ್ ಮೂಲಕ ಸವಾರಿ ಸಾಗಲಿದೆ ಎಂದು ತಿಳಿಸಿದರು.
ಜಾವಾ ಮೋಟಾರ್ ಬೈಕ್ ಸವಾರಿಯ ಪುರಭವನದಿದ ಹೊರಟು ದೊಡ್ಡ ಗಡಿಯಾರ, ಚಾಮರಾಜ ಒಡೆಯರ್ ವೃತ್ತ, ಕೆ.ಆರ್.ಸರ್ಕಲ್, ಬನುಮಯ್ಯ ಕಾಲೇಜು, ಕಾಡಾ ಕಚೇರಿ, ಹಾರ್ಡಿಂಜ್ ಸರ್ಕಲ್, ಎಸ್ಐಆರ್ಡಿ, ಲಲಿತಮಹಲ್ ಟೆರಿಷಿಯನ್ ಕಾಲೇಜು, ಪಿ.ಟಿ.ಸರ್ಕಲ್, ವಸಂತ ಮಹಲ್ ಮತ್ತು ಪುರಾತತ್ವ ಇಲಾಖೆಯನ್ನು ತಲುಪಿತು.
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…