ಮೈಸೂರು: ನವರಾತ್ರಿಯ ನಾಲ್ಕನೇ ದಿನವಾದ ಇಂದು ಕೂಷ್ಮಾಂಡ ದೇವಿಯನ್ನು ಆರಾಧನೆ ಮಾಡಲಾಗುತ್ತದೆ.
ಶಾರದೀಯ ನವರಾತ್ರಿಯನ್ನು ಅತ್ಯಂತ ಮಂಗಳಕರ ಹಬ್ಬವೆಂದು ಪರಿಗಣಿಸಲಾಗುತ್ತದೆ. ನವರಾತ್ರಿಯ ನಾಲ್ಕನೇ ದಿನವನ್ನು ದುರ್ಗಾ ದೇವಿಯ ನಾಲ್ಕನೇ ರೂಪವಾದ ಕೂಷ್ಮಾಂಡ ದೇವಿಗೆ ಸಮರ್ಪಿಸಲಾಗಿದೆ.
ಈಕೆಯನ್ನು ದುರ್ಗಾ ದೇವಿಯ ಒಂಭತ್ತು ಅವತಾರಗಳಲ್ಲಿ ಒಬ್ಬಳು ಎಂದು ಹೇಳಲಾಗುತ್ತದೆ. ಶಕ್ತಿ ಮತ್ತು ಸಮತೋಲನಗೊಳಿಸಲು ಪಾರ್ವತಿ ದೇವಿಯು ಈ ರೂಪವನ್ನು ಪಡೆದಳು ಎನ್ನುವ ನಂಬಿಕೆಯಿದೆ.
ತಾಯಿ ಕೂಷ್ಮಾಂಡಳನ್ನು ಪೂಜಿಸುವ ವ್ಯಕ್ತಿ ಸಂತೋಷ, ಸಮೃದ್ಧಿ ಮತ್ತು ಪ್ರಗತಿಯನ್ನು ಪಡೆಯುತ್ತಾನೆ ಎನ್ನುವ ನಂಬಿಕೆಯಿದೆ.
ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…
ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ…
ಟೆಹರಾನ್: ಅಮೇರಿಕಾ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ನ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆಯಾಗಿದ್ದಾರೆ…
ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ…
ದೇವನಹಳ್ಳಿ: ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಬಸವ ತತ್ವಗಳ ಪ್ರಚಾರ, ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು…