ಮೈಸೂರು: ನವರಾತ್ರಿಯ ನಾಲ್ಕನೇ ದಿನವಾದ ಇಂದು ಕೂಷ್ಮಾಂಡ ದೇವಿಯನ್ನು ಆರಾಧನೆ ಮಾಡಲಾಗುತ್ತದೆ.
ಶಾರದೀಯ ನವರಾತ್ರಿಯನ್ನು ಅತ್ಯಂತ ಮಂಗಳಕರ ಹಬ್ಬವೆಂದು ಪರಿಗಣಿಸಲಾಗುತ್ತದೆ. ನವರಾತ್ರಿಯ ನಾಲ್ಕನೇ ದಿನವನ್ನು ದುರ್ಗಾ ದೇವಿಯ ನಾಲ್ಕನೇ ರೂಪವಾದ ಕೂಷ್ಮಾಂಡ ದೇವಿಗೆ ಸಮರ್ಪಿಸಲಾಗಿದೆ.
ಈಕೆಯನ್ನು ದುರ್ಗಾ ದೇವಿಯ ಒಂಭತ್ತು ಅವತಾರಗಳಲ್ಲಿ ಒಬ್ಬಳು ಎಂದು ಹೇಳಲಾಗುತ್ತದೆ. ಶಕ್ತಿ ಮತ್ತು ಸಮತೋಲನಗೊಳಿಸಲು ಪಾರ್ವತಿ ದೇವಿಯು ಈ ರೂಪವನ್ನು ಪಡೆದಳು ಎನ್ನುವ ನಂಬಿಕೆಯಿದೆ.
ತಾಯಿ ಕೂಷ್ಮಾಂಡಳನ್ನು ಪೂಜಿಸುವ ವ್ಯಕ್ತಿ ಸಂತೋಷ, ಸಮೃದ್ಧಿ ಮತ್ತು ಪ್ರಗತಿಯನ್ನು ಪಡೆಯುತ್ತಾನೆ ಎನ್ನುವ ನಂಬಿಕೆಯಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…