ಮೈಸೂರು: ನವರಾತ್ರಿಯ ನಾಲ್ಕನೇ ದಿನವಾದ ಇಂದು ಕೂಷ್ಮಾಂಡ ದೇವಿಯನ್ನು ಆರಾಧನೆ ಮಾಡಲಾಗುತ್ತದೆ.
ಶಾರದೀಯ ನವರಾತ್ರಿಯನ್ನು ಅತ್ಯಂತ ಮಂಗಳಕರ ಹಬ್ಬವೆಂದು ಪರಿಗಣಿಸಲಾಗುತ್ತದೆ. ನವರಾತ್ರಿಯ ನಾಲ್ಕನೇ ದಿನವನ್ನು ದುರ್ಗಾ ದೇವಿಯ ನಾಲ್ಕನೇ ರೂಪವಾದ ಕೂಷ್ಮಾಂಡ ದೇವಿಗೆ ಸಮರ್ಪಿಸಲಾಗಿದೆ.
ಈಕೆಯನ್ನು ದುರ್ಗಾ ದೇವಿಯ ಒಂಭತ್ತು ಅವತಾರಗಳಲ್ಲಿ ಒಬ್ಬಳು ಎಂದು ಹೇಳಲಾಗುತ್ತದೆ. ಶಕ್ತಿ ಮತ್ತು ಸಮತೋಲನಗೊಳಿಸಲು ಪಾರ್ವತಿ ದೇವಿಯು ಈ ರೂಪವನ್ನು ಪಡೆದಳು ಎನ್ನುವ ನಂಬಿಕೆಯಿದೆ.
ತಾಯಿ ಕೂಷ್ಮಾಂಡಳನ್ನು ಪೂಜಿಸುವ ವ್ಯಕ್ತಿ ಸಂತೋಷ, ಸಮೃದ್ಧಿ ಮತ್ತು ಪ್ರಗತಿಯನ್ನು ಪಡೆಯುತ್ತಾನೆ ಎನ್ನುವ ನಂಬಿಕೆಯಿದೆ.
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…