ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕ್ಷಣಗಣನೆ ಆರಂಭವಾಗಿದ್ದು, ಆನೆಗಳಿಗೆ ಬಣ್ಣದ ಅಲಂಕಾರ ಮಾಡಲಾಗಿದೆ.
ಹುಣಸೂರು ಮೂಲದ ಒಟ್ಟು 8 ಕಲಾವಿದರು ದಸರಾ ಆನೆಗಳಿಗೆ ವಿಶೇಷ ಬಣ್ಣದ ಅಲಂಕಾರವನ್ನು ಮಾಡಿದ್ದಾರೆ.
ಆನೆಗಳ ಕಿವಿ ಮೇಲೆ ಶಂಖ, ಚಕ್ರ, ಸೊಂಡಿಲ ಮೇಲೆ ಗಂಡಭೇರುಂಡ, ಹೂವು, ಎಲೆ, ಬಳ್ಳಿ, ದಂತದ ಹಿಂಭಾಗ ಗಿಳಿ, ಎಲೆ, ಕೆನ್ನೆಯ ಮೇಲೆ ಹೂವು, ಬಳ್ಳಿ, ಮೊಗ್ಗು, ಎಲೆ ಹಾಗೂ ಕಾಲುಗಳ ಮೇಲೆ ಪಕ್ಷಿಯ ಚಿತ್ರವನ್ನು ಬಿಡಿಸಲಾಗಿದೆ.
ಇನ್ನು ಆನೆಯ ಕಣ್ಣಿನ ಸುತ್ತ ಎಲೆ ಆಕೃತಿ, ಹಣೆಯ ಮೇಲೆ ನಾಮ ಮತ್ತು ಸುರುಳಿ ಚಿತ್ರ ಬಿಡಿಸಿ ಆನೆಗಳಿಗೆ ಸಿಂಗಾರ ಮಾಡಲಾಗಿದ್ದು, ಮಧುವಣಗಿತ್ತಿಯಂತೆ ಕಂಗೊಳಿಸುತ್ತಿವೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…