ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕ್ಷಣಗಣನೆ ಆರಂಭವಾಗಿದ್ದು, ಆನೆಗಳಿಗೆ ಬಣ್ಣದ ಅಲಂಕಾರ ಮಾಡಲಾಗಿದೆ.
ಹುಣಸೂರು ಮೂಲದ ಒಟ್ಟು 8 ಕಲಾವಿದರು ದಸರಾ ಆನೆಗಳಿಗೆ ವಿಶೇಷ ಬಣ್ಣದ ಅಲಂಕಾರವನ್ನು ಮಾಡಿದ್ದಾರೆ.
ಆನೆಗಳ ಕಿವಿ ಮೇಲೆ ಶಂಖ, ಚಕ್ರ, ಸೊಂಡಿಲ ಮೇಲೆ ಗಂಡಭೇರುಂಡ, ಹೂವು, ಎಲೆ, ಬಳ್ಳಿ, ದಂತದ ಹಿಂಭಾಗ ಗಿಳಿ, ಎಲೆ, ಕೆನ್ನೆಯ ಮೇಲೆ ಹೂವು, ಬಳ್ಳಿ, ಮೊಗ್ಗು, ಎಲೆ ಹಾಗೂ ಕಾಲುಗಳ ಮೇಲೆ ಪಕ್ಷಿಯ ಚಿತ್ರವನ್ನು ಬಿಡಿಸಲಾಗಿದೆ.
ಇನ್ನು ಆನೆಯ ಕಣ್ಣಿನ ಸುತ್ತ ಎಲೆ ಆಕೃತಿ, ಹಣೆಯ ಮೇಲೆ ನಾಮ ಮತ್ತು ಸುರುಳಿ ಚಿತ್ರ ಬಿಡಿಸಿ ಆನೆಗಳಿಗೆ ಸಿಂಗಾರ ಮಾಡಲಾಗಿದ್ದು, ಮಧುವಣಗಿತ್ತಿಯಂತೆ ಕಂಗೊಳಿಸುತ್ತಿವೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…