ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕ್ಷಣಗಣನೆ ಆರಂಭವಾಗಿದ್ದು, ಆನೆಗಳಿಗೆ ಬಣ್ಣದ ಅಲಂಕಾರ ಮಾಡಲಾಗಿದೆ.
ಹುಣಸೂರು ಮೂಲದ ಒಟ್ಟು 8 ಕಲಾವಿದರು ದಸರಾ ಆನೆಗಳಿಗೆ ವಿಶೇಷ ಬಣ್ಣದ ಅಲಂಕಾರವನ್ನು ಮಾಡಿದ್ದಾರೆ.
ಆನೆಗಳ ಕಿವಿ ಮೇಲೆ ಶಂಖ, ಚಕ್ರ, ಸೊಂಡಿಲ ಮೇಲೆ ಗಂಡಭೇರುಂಡ, ಹೂವು, ಎಲೆ, ಬಳ್ಳಿ, ದಂತದ ಹಿಂಭಾಗ ಗಿಳಿ, ಎಲೆ, ಕೆನ್ನೆಯ ಮೇಲೆ ಹೂವು, ಬಳ್ಳಿ, ಮೊಗ್ಗು, ಎಲೆ ಹಾಗೂ ಕಾಲುಗಳ ಮೇಲೆ ಪಕ್ಷಿಯ ಚಿತ್ರವನ್ನು ಬಿಡಿಸಲಾಗಿದೆ.
ಇನ್ನು ಆನೆಯ ಕಣ್ಣಿನ ಸುತ್ತ ಎಲೆ ಆಕೃತಿ, ಹಣೆಯ ಮೇಲೆ ನಾಮ ಮತ್ತು ಸುರುಳಿ ಚಿತ್ರ ಬಿಡಿಸಿ ಆನೆಗಳಿಗೆ ಸಿಂಗಾರ ಮಾಡಲಾಗಿದ್ದು, ಮಧುವಣಗಿತ್ತಿಯಂತೆ ಕಂಗೊಳಿಸುತ್ತಿವೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…