ನಮ್ಮ ಮೈಸೂರ ದಸರಾ 2024

ನಾಡಹಬ್ಬ ಮೈಸೂರು ದಸರಾ: ಮೈಸೂರು ಜಿಲ್ಲಾಡಳಿತದಿಂದ ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಿಎಂ ಮತ್ತು ಡಿಸಿಎಂಗೆ ಪಂಚಲೋಹ ವಿಗ್ರಹವನ್ನು ಉಡುಗೊರೆಯಾಗಿ ನೀಡಲಿದ್ದಾರೆ.

ವಿಶ್ವವಿಖ್ಯಾತ ಜಂಬೂಸವಾರಿಗೂ ಮುಂಚೆ ಸಿಎಂ ಮತ್ತು ಡಿಸಿಎಂ ನಂದಿಧ್ವಜ ಸ್ತಂಭಕ್ಕೆ ಪೂಜೆ ಸಲ್ಲಿಸಲಿದ್ದು, ನಂದಿ ಪೂಜೆಯ ನಂತರ ಜಿಲ್ಲಾಡಳಿತ ಇಲಾಖೆಯೂ ಪಂಚಲೋಹ ವಿಗ್ರಹವನ್ನು ಉಡುಗೊರೆ ಕೊಡಲಿದ್ದಾರೆ.

ಈ ಪಂಚಲೋಹ ವಿಗ್ರಹದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮೂರ್ತಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಕಾಡಸಿದ್ದೇಶ್ವರ ಮೂರ್ತಿಯನ್ನು ನೀಡಲಾಗುವುದು.

ಸಿಎಂ ಮತ್ತು ಡಿಸಿಎಂ ಅವರಿಗೆ ನೀಡಲಾಗುವ ಮೂರ್ತಿಗಳನ್ನು ಮೈಸೂರು ಶಿಲ್ಪಿ ರಾಜೇಶ್‌ ಅವರು ಪಂಚಲೋಹದ ವಿಗ್ರಹಗಳನ್ನು ಒಂದು ವಾರದಲ್ಲಿ ತಯಾರಿಸಿದ್ದಾರೆ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಲ್ಲಯ್ಯನಪುರದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…

3 hours ago

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…

3 hours ago

‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…

4 hours ago

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…

4 hours ago

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

15 hours ago