ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಿಎಂ ಮತ್ತು ಡಿಸಿಎಂಗೆ ಪಂಚಲೋಹ ವಿಗ್ರಹವನ್ನು ಉಡುಗೊರೆಯಾಗಿ ನೀಡಲಿದ್ದಾರೆ.
ವಿಶ್ವವಿಖ್ಯಾತ ಜಂಬೂಸವಾರಿಗೂ ಮುಂಚೆ ಸಿಎಂ ಮತ್ತು ಡಿಸಿಎಂ ನಂದಿಧ್ವಜ ಸ್ತಂಭಕ್ಕೆ ಪೂಜೆ ಸಲ್ಲಿಸಲಿದ್ದು, ನಂದಿ ಪೂಜೆಯ ನಂತರ ಜಿಲ್ಲಾಡಳಿತ ಇಲಾಖೆಯೂ ಪಂಚಲೋಹ ವಿಗ್ರಹವನ್ನು ಉಡುಗೊರೆ ಕೊಡಲಿದ್ದಾರೆ.
ಈ ಪಂಚಲೋಹ ವಿಗ್ರಹದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮೂರ್ತಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾಡಸಿದ್ದೇಶ್ವರ ಮೂರ್ತಿಯನ್ನು ನೀಡಲಾಗುವುದು.
ಸಿಎಂ ಮತ್ತು ಡಿಸಿಎಂ ಅವರಿಗೆ ನೀಡಲಾಗುವ ಮೂರ್ತಿಗಳನ್ನು ಮೈಸೂರು ಶಿಲ್ಪಿ ರಾಜೇಶ್ ಅವರು ಪಂಚಲೋಹದ ವಿಗ್ರಹಗಳನ್ನು ಒಂದು ವಾರದಲ್ಲಿ ತಯಾರಿಸಿದ್ದಾರೆ ಎಂದು ಹೇಳಲಾಗಿದೆ.
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…