ನಮ್ಮ ಮೈಸೂರ ದಸರಾ 2024

ದಸರಾ ಆಹಾರ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಆಹಾರ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ದಸರಾ ಆಹಾರ ಮೇಳ ಉದ್ಘಾಟನೆ ನೆರವೇರಿಸಿದರು.

ಆಹಾರ ಮೇಳದಲ್ಲಿ ಈ ಬಾರಿ ಸ್ಥಳೀಯ, ದೇಶಿ, ವಿದೇಶಿ, ಸಾಂಪ್ರದಾಯಿಕ ಸೇರಿದಂತೆ ಎಲ್ಲಾ ಭಾಗದ ಆಹಾರಗಳನ್ನು ತಯಾರು ಮಾಡಿ ಮಾರಾಟ ಮಾಡಲು ಅವಕಾಶ ಮಾಡಲಾಗಿದೆ.

ಆಹಾರ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಆಹಾರ ಇಲಾಖೆ ಸಚಿವ ಮುನಿಯಪ್ಪ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಳೆಗಾಲ ಶುರುವಾದರೆ ವಿದ್ಯುತ್ ಸಮಸ್ಯೆ !

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ…

57 mins ago

ಕನಿಷ್ಠ ಸೌಲಭ್ಯಗಳೂ ಇಲ್ಲದ ಮಂಡ್ಯ ತಾಲ್ಲೂಕು ಕಚೇರಿ

ಹೇಮಂತ್ ಕುಮಾರ್ ಜಾತಿ, ಆದಾಯ ಪ್ರಮಾಣ ಪತ್ರಕ್ಕೂ ಅಲೆದಾಟ; ಸರತಿ ಸಾಲಿನಲ್ಲಿ ನಿಂತು ಜನರ ಗೊಣಗಾಟ ಮಂಡ್ಯ: ತಾಲ್ಲೂಕು ಕೇಂದ್ರವಾದ…

1 hour ago

ಕೈಕೊಟ್ಟ ಮುಂಗಾರು ಮಳೆ; ಕಂಗಾಲಾದ ಅನ್ನದಾತರು

ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ…

1 hour ago

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

20 hours ago