ನಮ್ಮ ಮೈಸೂರ ದಸರಾ 2024

ಇಂದು ಅರಮನೆ ವೇದಿಕೆಯಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಅರಮನೆ ವೇದಿಕೆಯಲ್ಲಿ ನಡೆಯುವ ವೈಭವಯುತ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಹೀಗಿದೆ.

ಸಂಜೆ 4 ಗಂಟೆಯಿಂದ 4.30 ಗಂಟೆಯವರೆಗೆ ಎಂ.ಎನ್ ಗಣೇಶ್ ಮತ್ತು ತಂಡದವರಿಂದ ನಾದಸ್ವರ ನಡೆಯಲಿದ್ದು, ಸಂಜೆ 4.30 ಗಂಟೆಯಿಂದ 5 ಗಂಟೆಯವರೆಗೆ ಶಿವಶರಣ್ಯ ಎಸ್.ಸ್ವಾಮಿ ಮತ್ತು ತಂಡದಿಂದ ತತ್ವಪದ ಗಾಯನ ಏರ್ಪಡಿಸಲಾಗಿದೆ. ಸಂಜೆ 5 ಗಂಟೆಯಿಂದ 5.30 ಗಂಟೆಯವರೆಗೆ ಭಾರತೀಯ ವಿದ್ಯಾಭವನ (ಕಲಾಭಾರತಿ) ರವರಿಂದ ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ ಆಯೋಜಿಸಲಾಗಿದ್ದು, ಸಂಜೆ 5.30 ಗಂಟೆಯಿಂದ 6 ಗಂಟೆಯವರೆಗೆ ಕನ್ನಡ ಕಲಾಲಯ ಟ್ರಸ್ಟ್ ನ ವಿದುಷಿ ಪ್ರಿಯಾಂಕ ಎಲ್ ರವರಿಂದ ನೃತ್ಯರೂಪಕ ನವದುರ್ಗಾವೈಭವ ಕಾರ್ಯಕ್ರಮ ನಡೆಯಲಿದೆ.

ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಪಂಡಿತ್ ನರಸಿಂಹಲು ವಡವಾಟಿ ಮತ್ತು ವಿದ್ವಾನ್ ಕದ್ರಿ ರಮೇಶ್ ನಾಥ್ ಅವರಿಂದ ಕ್ಲಾರಿಯೋನೆಟ್-ಸ್ಯಾಕ್ಸೋಫೋನ್ ಜುಗಲ್ ಬಂದಿ ನಡೆಯಲಿದ್ದು, ರಾತ್ರಿ 7 ಗಂಟೆಯಿಂದ 7.10 ರವರೆಗೆ ಶರಣ್ಯ ನಟರಾಜ್ ಮತ್ತು ತಂಡದವರಿಂದ ಕಥಕ್ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ. ರಾತ್ರಿ 7.10 ಗಂಟೆಯಿಂದ 8.40 ರವರೆಗೆ ಎಚ್ ಜನಾರ್ದನ್ (ಜನ್ನಿ) ಮತ್ತು ತಂಡದವರಿಂದ ಜನಪದ ಸಂಭ್ರಮ ನಡೆಯಲಿದ್ದು, ರಾತ್ರಿ 8.40 ರಿಂದ 10.10 ರವರೆಗೆ ಅಗಮ್ ಬ್ಯಾಂಡ್ – ಹರೀಶ್ ಕೃಷ್ಣನ್ ಅವರಿಂದ ಕರ್ನಾಟಕ ಶಾಸ್ತ್ರೀಯ ವಾದ್ಯವೃಂದ ನಡೆಯಲಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

5 mins ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

18 mins ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

28 mins ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

40 mins ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

48 mins ago

ಸರ್ಕಾರ ಮಕ್ಕಳಿಗೆ ವೈಚಾರಿಕ ಶಿಕ್ಷಣ ನೀಡಲಿ: ಪ್ರೊ.ಕೆ.ಎಸ್ ಭಗವಾನ್

ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…

2 hours ago