ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದ ಬೃಹತ್ ಕೇಕ್ ಶೋ ಆಯೋಜನೆ ಮಾಡಲಾಗಿದೆ.
ನಗರದ ಅರಸು ಬೋರ್ಡಿಂಗ್ ಶಾಲೆ ಆವರಣದಲ್ಲಿ ಕೇಕ್ ಶೋ ಆಯೋಜನೆ ಮಾಡಲಾಗಿದ್ದು, ನಟಿ ರಚಿತಾ ರಾಮ್ ಬೃಹತ್ ಕೇಕ್ ಶೋ ಉದ್ಘಾಟನೆ ಮಾಡಿದರು.
ಮೈಸೂರು ಅರಮನೆ, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಆರ್ಎಸ್ ಆಣೆಕಟ್ಟು, ಹೆಚ್ಎಎಲ್ ಕಟ್ಟಡ, ಭಾರತೀಯ ಸೇನೆಯ ವಿಮಾನಗಳು, ದೊಡ್ಡ ಗಡಿಯಾರ, ತಬಲ, ಆರ್ಮೋನಿಯಂ ಪೆಟ್ಟಿಗೆ, ಕೊಳಲು, ಜಗತ್ಪ್ರಸಿದ್ಧ ಜಂಬೂಸವಾರಿ, ಐಪಿಎಲ್ ಟ್ರೋಫಿ, ಹುಲಿ, ಕರಡಿ, ಜಿಂಕೆ ಜಿರಾಫೆ ಆಕೃತಿಗಳು ಕೇಕ್ನಲ್ಲಿ ಮೂಡಿಬಂದಿವೆ.
ಕಲಾವಿದ ಲೆನಿನ್ ಕೈ ಚಳಕದಲ್ಲಿ ಅರಮನೆ, ಕೆಆರ್ಎಸ್ ಆಣೆಕಟ್ಟು ಮೂಡಿ ಬಂದಿದ್ದು, ಕೇಕ್ ಶೋ ಪ್ರವಾಸಿಗರನ್ನ ಸೆಳೆಯುತ್ತಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…