ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದ ಬೃಹತ್ ಕೇಕ್ ಶೋ ಆಯೋಜನೆ ಮಾಡಲಾಗಿದೆ.
ನಗರದ ಅರಸು ಬೋರ್ಡಿಂಗ್ ಶಾಲೆ ಆವರಣದಲ್ಲಿ ಕೇಕ್ ಶೋ ಆಯೋಜನೆ ಮಾಡಲಾಗಿದ್ದು, ನಟಿ ರಚಿತಾ ರಾಮ್ ಬೃಹತ್ ಕೇಕ್ ಶೋ ಉದ್ಘಾಟನೆ ಮಾಡಿದರು.
ಮೈಸೂರು ಅರಮನೆ, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಆರ್ಎಸ್ ಆಣೆಕಟ್ಟು, ಹೆಚ್ಎಎಲ್ ಕಟ್ಟಡ, ಭಾರತೀಯ ಸೇನೆಯ ವಿಮಾನಗಳು, ದೊಡ್ಡ ಗಡಿಯಾರ, ತಬಲ, ಆರ್ಮೋನಿಯಂ ಪೆಟ್ಟಿಗೆ, ಕೊಳಲು, ಜಗತ್ಪ್ರಸಿದ್ಧ ಜಂಬೂಸವಾರಿ, ಐಪಿಎಲ್ ಟ್ರೋಫಿ, ಹುಲಿ, ಕರಡಿ, ಜಿಂಕೆ ಜಿರಾಫೆ ಆಕೃತಿಗಳು ಕೇಕ್ನಲ್ಲಿ ಮೂಡಿಬಂದಿವೆ.
ಕಲಾವಿದ ಲೆನಿನ್ ಕೈ ಚಳಕದಲ್ಲಿ ಅರಮನೆ, ಕೆಆರ್ಎಸ್ ಆಣೆಕಟ್ಟು ಮೂಡಿ ಬಂದಿದ್ದು, ಕೇಕ್ ಶೋ ಪ್ರವಾಸಿಗರನ್ನ ಸೆಳೆಯುತ್ತಿದೆ.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…