ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದ ಬೃಹತ್ ಕೇಕ್ ಶೋ ಆಯೋಜನೆ ಮಾಡಲಾಗಿದೆ.
ನಗರದ ಅರಸು ಬೋರ್ಡಿಂಗ್ ಶಾಲೆ ಆವರಣದಲ್ಲಿ ಕೇಕ್ ಶೋ ಆಯೋಜನೆ ಮಾಡಲಾಗಿದ್ದು, ನಟಿ ರಚಿತಾ ರಾಮ್ ಬೃಹತ್ ಕೇಕ್ ಶೋ ಉದ್ಘಾಟನೆ ಮಾಡಿದರು.
ಮೈಸೂರು ಅರಮನೆ, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಆರ್ಎಸ್ ಆಣೆಕಟ್ಟು, ಹೆಚ್ಎಎಲ್ ಕಟ್ಟಡ, ಭಾರತೀಯ ಸೇನೆಯ ವಿಮಾನಗಳು, ದೊಡ್ಡ ಗಡಿಯಾರ, ತಬಲ, ಆರ್ಮೋನಿಯಂ ಪೆಟ್ಟಿಗೆ, ಕೊಳಲು, ಜಗತ್ಪ್ರಸಿದ್ಧ ಜಂಬೂಸವಾರಿ, ಐಪಿಎಲ್ ಟ್ರೋಫಿ, ಹುಲಿ, ಕರಡಿ, ಜಿಂಕೆ ಜಿರಾಫೆ ಆಕೃತಿಗಳು ಕೇಕ್ನಲ್ಲಿ ಮೂಡಿಬಂದಿವೆ.
ಕಲಾವಿದ ಲೆನಿನ್ ಕೈ ಚಳಕದಲ್ಲಿ ಅರಮನೆ, ಕೆಆರ್ಎಸ್ ಆಣೆಕಟ್ಟು ಮೂಡಿ ಬಂದಿದ್ದು, ಕೇಕ್ ಶೋ ಪ್ರವಾಸಿಗರನ್ನ ಸೆಳೆಯುತ್ತಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…