ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ವೈಭವದ ಜಂಬೂಸವಾರಿ ಮೆರವಣಿಗೆ ನಡೆಯಲಿದೆ.
ವಿಜಯದಶಮಿ ದಿನವಾದ ಇಂದು ಮಧ್ಯಾಹ್ನ 1 ಗಂಟೆಯಿಂದ 1.18ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಅರಮನೆಯ ಬಲರಾಮದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಾಗುತ್ತದೆ.
ಸಂಜೆ 4.42ರಿಂದ 5.06ರೊಳಗೆ ಜಂಬೂಸವಾರಿಗೆ ಚಾಲನೆ ನೀಡಲಾಗುತ್ತದೆ. ಶುಭ ಕುಂಭಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಗಣ್ಯರು ಸೇರಿದಂತೆ ಲಕ್ಷಾಂತರ ಜನರು ಜಂಬೂಸವಾರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಕಾತುರರಾಗಿದ್ದಾರೆ.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…