ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನ ಡಿಎವಿ ಪಬ್ಲಿಕ್ ಶಾಲೆಯಲ್ಲಿ ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದೆ.
ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಡಿಎವಿ ಪಬ್ಲಿಕ್ ಶಾಲೆಯಲ್ಲಿಂದು ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಬೊಂಬೆಗಳ ಪ್ರದರ್ಶನದ ಜೊತೆಗೆ ವಿದ್ಯಾರ್ಥಿಗಳು ಹಲವು ಮಾಹಿತಿಗಳನ್ನು ನೀಡುತ್ತಿದ್ದಾರೆ.
ವಿಷ್ಣುವಿನ ದಶಾವತಾರ, ನವದುರ್ಗೆಯರು, ಮಹಾಭಾರತದ ಸನ್ನಿವೇಶ, ದ್ರೌಪದಿ ವಸ್ತ್ರಾಪಹರಣ, ಅಷ್ಟ ಲಕ್ಷ್ಮಿಯರು, ಸರಸ್ವತಿ, ವರಮಹಾಲಕ್ಷ್ಮಿ, ಮಹಾಭಾರತ, ರಾಮಾಯಣ ಸೇರಿದಂತೆ ಬೊಂಬೆಗಳು ಪುರಾಣ ಕಥೆಗಳನ್ನು ಹೇಳುತ್ತಿವೆ.
ಮೈಸೂರು ರೈಲ್ವೆ ನಿಲ್ದಾಣ, ಮೈಸೂರು ವಿಶ್ವವಿದ್ಯಾನಿಲಯ, ಕೆಆರ್ಎಸ್ ಆಣೆಕಟ್ಟು, ಕೃಷ್ಣರಾಜ ಮಾರುಕಟ್ಟೆ, ಆಪರೇಷನ್ ಸಿಂಧೂರ್, ಆರ್ಸಿಬಿ ವಿಜಯೋತ್ಸವ, ನಿಮ್ಹಾನ್ಸ್ ಆಸ್ಪತ್ರೆ ಸೇರಿದಂತೆ ಹಲವು ಪ್ರೇಕ್ಷಣೀಯ ಸ್ಥಳಗಳು ವಿದ್ಯಾರ್ಥಿಗಳ ಕೈಚಳಕದಲ್ಲಿ ಆಕರ್ಷಕವಾಗಿ ಮೂಡಿ ಬಂದಿವೆ.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…