ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನ ಡಿಎವಿ ಪಬ್ಲಿಕ್ ಶಾಲೆಯಲ್ಲಿ ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದೆ.
ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಡಿಎವಿ ಪಬ್ಲಿಕ್ ಶಾಲೆಯಲ್ಲಿಂದು ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಬೊಂಬೆಗಳ ಪ್ರದರ್ಶನದ ಜೊತೆಗೆ ವಿದ್ಯಾರ್ಥಿಗಳು ಹಲವು ಮಾಹಿತಿಗಳನ್ನು ನೀಡುತ್ತಿದ್ದಾರೆ.
ವಿಷ್ಣುವಿನ ದಶಾವತಾರ, ನವದುರ್ಗೆಯರು, ಮಹಾಭಾರತದ ಸನ್ನಿವೇಶ, ದ್ರೌಪದಿ ವಸ್ತ್ರಾಪಹರಣ, ಅಷ್ಟ ಲಕ್ಷ್ಮಿಯರು, ಸರಸ್ವತಿ, ವರಮಹಾಲಕ್ಷ್ಮಿ, ಮಹಾಭಾರತ, ರಾಮಾಯಣ ಸೇರಿದಂತೆ ಬೊಂಬೆಗಳು ಪುರಾಣ ಕಥೆಗಳನ್ನು ಹೇಳುತ್ತಿವೆ.
ಮೈಸೂರು ರೈಲ್ವೆ ನಿಲ್ದಾಣ, ಮೈಸೂರು ವಿಶ್ವವಿದ್ಯಾನಿಲಯ, ಕೆಆರ್ಎಸ್ ಆಣೆಕಟ್ಟು, ಕೃಷ್ಣರಾಜ ಮಾರುಕಟ್ಟೆ, ಆಪರೇಷನ್ ಸಿಂಧೂರ್, ಆರ್ಸಿಬಿ ವಿಜಯೋತ್ಸವ, ನಿಮ್ಹಾನ್ಸ್ ಆಸ್ಪತ್ರೆ ಸೇರಿದಂತೆ ಹಲವು ಪ್ರೇಕ್ಷಣೀಯ ಸ್ಥಳಗಳು ವಿದ್ಯಾರ್ಥಿಗಳ ಕೈಚಳಕದಲ್ಲಿ ಆಕರ್ಷಕವಾಗಿ ಮೂಡಿ ಬಂದಿವೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…