ನಮ್ಮ ಮೈಸೂರ ದಸರಾ 2025

ಮೈಸೂರಿನಲ್ಲಿ ಮೇಳೈಸಿದ ದಸರಾ ಸಡಗರ: ಡಿಎವಿ ಪಬ್ಲಿಕ್ ಶಾಲೆಯಲ್ಲಿ ಬೊಂಬೆಗಳ ಪ್ರದರ್ಶನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನ ಡಿಎವಿ ಪಬ್ಲಿಕ್ ಶಾಲೆಯಲ್ಲಿ ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದೆ.

ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಡಿಎವಿ ಪಬ್ಲಿಕ್‌ ಶಾಲೆಯಲ್ಲಿಂದು ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಬೊಂಬೆಗಳ ಪ್ರದರ್ಶನದ ಜೊತೆಗೆ ವಿದ್ಯಾರ್ಥಿಗಳು ಹಲವು ಮಾಹಿತಿಗಳನ್ನು ನೀಡುತ್ತಿದ್ದಾರೆ.

ವಿಷ್ಣುವಿನ ದಶಾವತಾರ, ನವದುರ್ಗೆಯರು, ಮಹಾಭಾರತದ ಸನ್ನಿವೇಶ, ದ್ರೌಪದಿ ವಸ್ತ್ರಾಪಹರಣ, ಅಷ್ಟ ಲಕ್ಷ್ಮಿಯರು, ಸರಸ್ವತಿ, ವರಮಹಾಲಕ್ಷ್ಮಿ, ಮಹಾಭಾರತ, ರಾಮಾಯಣ ಸೇರಿದಂತೆ ಬೊಂಬೆಗಳು ಪುರಾಣ ಕಥೆಗಳನ್ನು ಹೇಳುತ್ತಿವೆ.

ಮೈಸೂರು ರೈಲ್ವೆ ನಿಲ್ದಾಣ, ಮೈಸೂರು ವಿಶ್ವವಿದ್ಯಾನಿಲಯ, ಕೆಆರ್‌ಎಸ್ ಆಣೆಕಟ್ಟು, ಕೃಷ್ಣರಾಜ ಮಾರುಕಟ್ಟೆ, ಆಪರೇಷನ್ ಸಿಂಧೂರ್, ಆರ್‌ಸಿಬಿ ವಿಜಯೋತ್ಸವ, ನಿಮ್ಹಾನ್ಸ್ ಆಸ್ಪತ್ರೆ ಸೇರಿದಂತೆ ಹಲವು ಪ್ರೇಕ್ಷಣೀಯ ಸ್ಥಳಗಳು ವಿದ್ಯಾರ್ಥಿಗಳ ಕೈಚಳಕದಲ್ಲಿ ಆಕರ್ಷಕವಾಗಿ ಮೂಡಿ ಬಂದಿವೆ.

ಆಂದೋಲನ ಡೆಸ್ಕ್

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

2 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

2 hours ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

2 hours ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

2 hours ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

2 hours ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

2 hours ago