ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಂತೆ ನಾಳೆಯಿಂದ ಯುವ ಸಂಭ್ರಮ ಆರಂಭವಾಗಲಿದೆ.
ಮಾನಸಗಂಗೋತ್ರಿಯ ಬಯಲು ರಂಗಮಂದಿರಲ್ಲಿ ನಾಳೆಯಿಂದ ಸೆಪ್ಟೆಂಬರ್.17ರವರೆಗೆ ಯುವ ಸಂಭ್ರಮ ನಡೆಯಲಿದೆ.
14 ವಿಶಿಷ್ಟ ವಸ್ತು ವಿಷಯಗಳಡಿ ರಾಜ್ಯದ ವಿವಿಧ ಕಾಲೇಜಿನ ಸುಮಾರು 400ರಿಂದ 500 ತಂಡಗಳು ಭಾಗಿಯಾಗಲಿವೆ.
ನಾಳೆ ಸಂಜೆ 5 ಗಂಟೆಗೆ ಯುವ ಸಂಭ್ರಮ ಉದ್ಘಾಟನೆಯಾಗಲಿದ್ದು, ಕನ್ನಡ ಚಿತ್ರರಂಗದ ನಟ-ನಟಿಯರು ಭಾಗಿಯಾಗಲಿದ್ದಾರೆ.
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…