ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ತಾಲೀಮು ಯಶಸ್ವಿಯಾಗಿದೆ ಎಂದು ಡಿಸಿಎಫ್ ಡಾ.ಪ್ರಭುಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀರಂಗಪಟ್ಟಣದ ದಸರಾಗೆ ಮಹೇಂದ್ರ, ರೂಪ, ಕಾವೇರಿ ಆನೆಗಳು ಆಯ್ಕೆಯಾಗಿವೆ. ದಸರಾ ಗಜಪಡೆಗೆ ತಾಲೀಮು ಯಶಸ್ವಿ ಆಗಿದೆ. ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಗಜಪಡೆ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ ಎಂದು ಹೇಳಿದರು.
ಇದನ್ನು ಓದಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಅಂತಿಮ ಹಂತದ ಸಿಡಿಮದ್ದು ತಾಲೀಮು
ಇನ್ನು ದಸರಾ ಆನೆಗಳ ಮುಂದೆ ಯುವತಿ ರೀಲ್ಸ್ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದಸರಾ ಆನೆಗಳ ಮುಂದೆ ರೀಲ್ಸ್ ಮಾಡಿದ್ದ ಹುಡುಗಿಗೆ ದಂಡ ಹಾಕಿದ್ದೇವೆ. ಆಕೆ ಬೇರೆ ರಾಜ್ಯಕ್ಕೆ ಹೋಗಿದ್ದಾರೆ. ಬಂದ ಬಳಿಕ ವಿಚಾರಣೆ ಮಾಡುತ್ತೇವೆ ಎಂದು ಹೇಳಿದರು.
ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…
ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…
ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…
ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…