ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ತಾಲೀಮು ಯಶಸ್ವಿಯಾಗಿದೆ ಎಂದು ಡಿಸಿಎಫ್ ಡಾ.ಪ್ರಭುಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀರಂಗಪಟ್ಟಣದ ದಸರಾಗೆ ಮಹೇಂದ್ರ, ರೂಪ, ಕಾವೇರಿ ಆನೆಗಳು ಆಯ್ಕೆಯಾಗಿವೆ. ದಸರಾ ಗಜಪಡೆಗೆ ತಾಲೀಮು ಯಶಸ್ವಿ ಆಗಿದೆ. ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಗಜಪಡೆ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ ಎಂದು ಹೇಳಿದರು.
ಇದನ್ನು ಓದಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಅಂತಿಮ ಹಂತದ ಸಿಡಿಮದ್ದು ತಾಲೀಮು
ಇನ್ನು ದಸರಾ ಆನೆಗಳ ಮುಂದೆ ಯುವತಿ ರೀಲ್ಸ್ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದಸರಾ ಆನೆಗಳ ಮುಂದೆ ರೀಲ್ಸ್ ಮಾಡಿದ್ದ ಹುಡುಗಿಗೆ ದಂಡ ಹಾಕಿದ್ದೇವೆ. ಆಕೆ ಬೇರೆ ರಾಜ್ಯಕ್ಕೆ ಹೋಗಿದ್ದಾರೆ. ಬಂದ ಬಳಿಕ ವಿಚಾರಣೆ ಮಾಡುತ್ತೇವೆ ಎಂದು ಹೇಳಿದರು.
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…