ನಮ್ಮ ಮೈಸೂರ ದಸರಾ 2025

ಜಂಬೂಸವಾರಿ ವೀಕ್ಷಿಸಲು ಬಂದಿದ್ದ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಜಂಬೂಸವಾರಿ ಮೆರವಣಿಗೆ ವೀಕ್ಷಿಸುವ ಸಲುವಾಗಿ ವಿವಿಧ ಕಡೆಗಳಿಂದ ಆಗಮಿಸಿದ್ದವರಲ್ಲಿ ಹಸಿವಿನಿಂದ ಬಳಲಿ ಸುಸ್ತಾಗಿ ಅಸ್ವಸ್ಥಗೊಂಡಿದ್ದ ಕೆಲವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲಾಯಿತು.

ಇದನ್ನು ಓದಿ : Mysuru Dasara | ರೋಮಾಂಚಕ ಜಂಬೂ ಸವಾರಿ, ಸಂಭ್ರಮಿಸಿದ ಲಕ್ಷಾಂತರ ಜನ..

ನ್ಯೂ ಸಯ್ಯಾಜಿರಾವ್ ರಸ್ತೆಯ ಗುರುಸ್ವೀಟ್ಸ್, ಬಾಟಾ ಶೋರೂಂ, ಆಯುರ್ವೇದ ಆಸ್ಪತ್ರೆ ವೃತ್ತ, ಕೆ.ಆರ್.ವೃತ್ತ, ಬಂಬೂಬಜಾರ್ ಮಾರ್ಗದಲ್ಲಿ ಲಕ್ಷಾಂತರ ಜನರು ಜಂಬೂ ಸವಾರಿ ವೀಕ್ಷಿಸಲು ಕುಳಿತಿದ್ದರು. ಸ್ಥಳ ಅಭಾವ ಉಂಟಾಗಬಹುದೆಂಬ ಹಿನ್ನೆಲೆಯಲ್ಲಿ ಬಹಳ ಮುಂಚಿತವಾಗಿಯೇ ಆಗಮಿಸಿದ್ದರಿಂದ ಕೆಲವರು ಹಸಿವು ತಾಳಲಾರದೆ ಸುಸ್ತಾಗಿ ಬಳಲಿದ್ದರು. ಅಕ್ಕಪಕ್ಕದವರು ಸಂಬಂಧಿಸಿದವರಿಗೆ ವಿಚಾರ ಮುಟ್ಟಿಸಿದರು. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಆಂಬುಲೆನ್ಸ್ ಮೂಲಕ ಅವರನ್ನು ಸಕಾಲದಲ್ಲಿ ಕೆ.ಆರ್.ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಸುರಕ್ಷಿತವಾಗಿ ಮನೆಗೆ ಕಳುಹಿಸಿಕೊಟ್ಟರು.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago