ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಜಂಬೂಸವಾರಿ ಮೆರವಣಿಗೆ ಪ್ರಮುಖ ಆಕರ್ಷಣೆಯಾದ ಸ್ಥಬ್ಧಚಿತ್ರಗಳನ್ನು ತಯಾರಿ ಮಾಡಲಾಗಿದ್ದು, ಈ ಬಾರಿ ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಮೆರವಣಿಗೆಯಲ್ಲಿ ಸಾಗಲಿವೆ.
31 ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ , ಆಚಾರ ವಿಚಾರ, ಭೌಗೋಳಿಕ ಹಿನ್ನೆಲೆ ಸಾರುವ ಸ್ಥಬ್ಧ ಚಿತ್ರಗಳು ರೆಡಿಯಾಗಿವೆ.
ಇದನ್ನು ಓದಿ : ಮೈಸೂರು ದಸರಾ 2025: ಜಂಬೂಸವಾರಿಗೆ ಸಜ್ಜಾಗುತ್ತಿರುವ ಗಜಪಡೆ
27 ರಾಜ್ಯ, ಕೇಂದ್ರ ಇಲಾಖಾವಾರು, ನಿಗಮ ಮಂಡಳಿ ಮತ್ತು ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತ ಸ್ತಬ್ಧ ಚಿತ್ರ ಇವಾಗಿವೆ.
ಹೆಚ್ಎಎಲ್, ಕೆ.ಎಸ್.ಆರ್.ಟಿಸಿ, ಆರೋಗ್ಯ ಇಲಾಖೆ ಸೇರಿ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳ ನಿರ್ಮಾಣ ಮಾಡಲಾಗಿದ್ದು, ಕಾವೇರಿ ನೀರಾವರಿ ನಿಗಮದಿಂದ ಮುಂದಿನ ಜಲ ಸಂಪತ್ತಿನ ಮಹತ್ವ, ಉಪಯೋಗದ ಬಗ್ಗೆ ಸಂದೇಶ. ಸಮಾಜ ಕಲ್ಯಾಣ ಇಲಾಖೆಯಿಂದ ಯೋಜನೆಗಳ ಬಗ್ಗೆ ವಿವರಣೆ ನೀಡಲಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಅಲ್ಲಿನ ಕಲೆ ಸಂಸ್ಕೃತಿ ಬಿಂಬಿಸುವ ಟ್ಯಾಬ್ಲೋ ತಯಾರಿಸಲಾಗಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…