ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಜಂಬೂಸವಾರಿ ಮೆರವಣಿಗೆ ಪ್ರಮುಖ ಆಕರ್ಷಣೆಯಾದ ಸ್ಥಬ್ಧಚಿತ್ರಗಳನ್ನು ತಯಾರಿ ಮಾಡಲಾಗಿದ್ದು, ಈ ಬಾರಿ ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಮೆರವಣಿಗೆಯಲ್ಲಿ ಸಾಗಲಿವೆ.
31 ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ , ಆಚಾರ ವಿಚಾರ, ಭೌಗೋಳಿಕ ಹಿನ್ನೆಲೆ ಸಾರುವ ಸ್ಥಬ್ಧ ಚಿತ್ರಗಳು ರೆಡಿಯಾಗಿವೆ.
ಇದನ್ನು ಓದಿ : ಮೈಸೂರು ದಸರಾ 2025: ಜಂಬೂಸವಾರಿಗೆ ಸಜ್ಜಾಗುತ್ತಿರುವ ಗಜಪಡೆ
27 ರಾಜ್ಯ, ಕೇಂದ್ರ ಇಲಾಖಾವಾರು, ನಿಗಮ ಮಂಡಳಿ ಮತ್ತು ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತ ಸ್ತಬ್ಧ ಚಿತ್ರ ಇವಾಗಿವೆ.
ಹೆಚ್ಎಎಲ್, ಕೆ.ಎಸ್.ಆರ್.ಟಿಸಿ, ಆರೋಗ್ಯ ಇಲಾಖೆ ಸೇರಿ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳ ನಿರ್ಮಾಣ ಮಾಡಲಾಗಿದ್ದು, ಕಾವೇರಿ ನೀರಾವರಿ ನಿಗಮದಿಂದ ಮುಂದಿನ ಜಲ ಸಂಪತ್ತಿನ ಮಹತ್ವ, ಉಪಯೋಗದ ಬಗ್ಗೆ ಸಂದೇಶ. ಸಮಾಜ ಕಲ್ಯಾಣ ಇಲಾಖೆಯಿಂದ ಯೋಜನೆಗಳ ಬಗ್ಗೆ ವಿವರಣೆ ನೀಡಲಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಅಲ್ಲಿನ ಕಲೆ ಸಂಸ್ಕೃತಿ ಬಿಂಬಿಸುವ ಟ್ಯಾಬ್ಲೋ ತಯಾರಿಸಲಾಗಿದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…