ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಜಂಬೂಸವಾರಿ ಮೆರವಣಿಗೆ ಪ್ರಮುಖ ಆಕರ್ಷಣೆಯಾದ ಸ್ಥಬ್ಧಚಿತ್ರಗಳನ್ನು ತಯಾರಿ ಮಾಡಲಾಗಿದ್ದು, ಈ ಬಾರಿ ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಮೆರವಣಿಗೆಯಲ್ಲಿ ಸಾಗಲಿವೆ.
31 ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ , ಆಚಾರ ವಿಚಾರ, ಭೌಗೋಳಿಕ ಹಿನ್ನೆಲೆ ಸಾರುವ ಸ್ಥಬ್ಧ ಚಿತ್ರಗಳು ರೆಡಿಯಾಗಿವೆ.
ಇದನ್ನು ಓದಿ : ಮೈಸೂರು ದಸರಾ 2025: ಜಂಬೂಸವಾರಿಗೆ ಸಜ್ಜಾಗುತ್ತಿರುವ ಗಜಪಡೆ
27 ರಾಜ್ಯ, ಕೇಂದ್ರ ಇಲಾಖಾವಾರು, ನಿಗಮ ಮಂಡಳಿ ಮತ್ತು ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತ ಸ್ತಬ್ಧ ಚಿತ್ರ ಇವಾಗಿವೆ.
ಹೆಚ್ಎಎಲ್, ಕೆ.ಎಸ್.ಆರ್.ಟಿಸಿ, ಆರೋಗ್ಯ ಇಲಾಖೆ ಸೇರಿ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳ ನಿರ್ಮಾಣ ಮಾಡಲಾಗಿದ್ದು, ಕಾವೇರಿ ನೀರಾವರಿ ನಿಗಮದಿಂದ ಮುಂದಿನ ಜಲ ಸಂಪತ್ತಿನ ಮಹತ್ವ, ಉಪಯೋಗದ ಬಗ್ಗೆ ಸಂದೇಶ. ಸಮಾಜ ಕಲ್ಯಾಣ ಇಲಾಖೆಯಿಂದ ಯೋಜನೆಗಳ ಬಗ್ಗೆ ವಿವರಣೆ ನೀಡಲಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಅಲ್ಲಿನ ಕಲೆ ಸಂಸ್ಕೃತಿ ಬಿಂಬಿಸುವ ಟ್ಯಾಬ್ಲೋ ತಯಾರಿಸಲಾಗಿದೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…