ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದಸರಾ ಜಂಬೂಸವಾರಿ ಮೆರವಣಿಗೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಇ ನಡುವೆ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು.
ಮಧ್ಯಾಹ್ನದ ವೇಳೆ ಅಂಬಾರಿ ಬಸ್ನಲ್ಲಿ ಅರಮನೆಗೆ ಆಗಮಿಸಿದ ಸಿಎಂ ಹಾಗೂ ಸಚಿವಧ್ವಯರು, ಅರಮನೆಯ ಬಲರಾಮ ದ್ವಾರದ ಬಳಿ ಮಧ್ಯಾಹ್ನ 1 ಗಂಟೆ ಒಂದು ನಿಮಿಷದಿಂದ 1 ಗಂಟೆ 16 ನಿಮಿಷಕ್ಕೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಕೆ.ವೆಂಕಟೇಶ್, ಶಿವರಾಜ್ ತಂಗಡಗಿ ಸೇರಿದಂತೆ ಸಚಿವರು ಹಾಗೂ ಶಾಸಕರು ಹಾಜರಿದ್ದರು. ಇನ್ನು ಪೂಜೆ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಡವಾಗಿ ಆಗಮಿಸಿ ಪೂಜೆಯಲ್ಲಿ ಭಾಗಿಯಾದರು.
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…
ಪಣಜಿ: ಗೋವಾದ ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…
ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…