ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದಸರಾ ಜಂಬೂಸವಾರಿ ಮೆರವಣಿಗೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಇ ನಡುವೆ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು.
ಮಧ್ಯಾಹ್ನದ ವೇಳೆ ಅಂಬಾರಿ ಬಸ್ನಲ್ಲಿ ಅರಮನೆಗೆ ಆಗಮಿಸಿದ ಸಿಎಂ ಹಾಗೂ ಸಚಿವಧ್ವಯರು, ಅರಮನೆಯ ಬಲರಾಮ ದ್ವಾರದ ಬಳಿ ಮಧ್ಯಾಹ್ನ 1 ಗಂಟೆ ಒಂದು ನಿಮಿಷದಿಂದ 1 ಗಂಟೆ 16 ನಿಮಿಷಕ್ಕೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಕೆ.ವೆಂಕಟೇಶ್, ಶಿವರಾಜ್ ತಂಗಡಗಿ ಸೇರಿದಂತೆ ಸಚಿವರು ಹಾಗೂ ಶಾಸಕರು ಹಾಜರಿದ್ದರು. ಇನ್ನು ಪೂಜೆ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಡವಾಗಿ ಆಗಮಿಸಿ ಪೂಜೆಯಲ್ಲಿ ಭಾಗಿಯಾದರು.
ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…