ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ 2025: ಜಂಬೂಸವಾರಿಗೆ ಸಜ್ಜಾಗುತ್ತಿರುವ ಗಜಪಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಗಜಪಡೆ ಜಂಬೂಸವಾರಿಗೆ ಸಜ್ಜಾಗುತ್ತಿವೆ.

ಕಲಾವಿದ ನಾಗಲಿಂಗಸ್ವಾಮಿ ಹಾಗೂ ತಂಡ ದಸರಾ ಗಜಪಡೆಯನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಿದ್ದು, 14 ಆನೆಗಳಿಗೆ ಬಣ್ಣ ಚಿತ್ತಾರ ಬಿಡಿಸುತ್ತಿದ್ದಾರೆ. ಗಜಪಡೆ ಬಣ್ಣ ಬಣ್ಣಗಳಿಂದ ಸಿಂಗಾರಗೊಳ್ಳುತ್ತಿದ್ದು, 8 ಮಂದಿ ತಂಡದಿಂದ ಬಣ್ಣ ಹಾಕುವ ಕಾರ್ಯ ಪ್ರಗತಿಯಲ್ಲಿದೆ‌.

ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್‌ಡೌನ್‌

ಗಜಪಡೆಗೆ ನವಿಲು,ಗಂಡಬೇರುಂಡ ಹಾಗೂ ಬಳ್ಳಿಗಳ ಚಿತ್ತಾರಗಳನ್ನ ಬಿಡಿಸುತ್ತಿರುವ ಕಲಾವಿದರ ತಂಡವು, ಸೊಂಡಿಲು,ಕಣ್ಣು,ಕಿವಿ,ಕಾಲು ಗಳ ಮೇಲೆ ಆಕರ್ಷಕ ಚಿತ್ತಾರಗಳನ್ನ ಬಿಡಿಸುತ್ತಿದ್ದಾರೆ.

ಈ ಮೂಲಕ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆಗೆ ಸನ್ನದ್ದವಾಗಿದ್ದು, ಜಂಬೂಸವಾರಿ ವೀಕ್ಷಣೆಗೆ ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

12 mins ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

23 mins ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

1 hour ago

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

2 hours ago

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

2 hours ago

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ…

3 hours ago