ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ 2025: ಜಂಬೂಸವಾರಿಗೆ ಸಜ್ಜಾಗುತ್ತಿರುವ ಗಜಪಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಗಜಪಡೆ ಜಂಬೂಸವಾರಿಗೆ ಸಜ್ಜಾಗುತ್ತಿವೆ.

ಕಲಾವಿದ ನಾಗಲಿಂಗಸ್ವಾಮಿ ಹಾಗೂ ತಂಡ ದಸರಾ ಗಜಪಡೆಯನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಿದ್ದು, 14 ಆನೆಗಳಿಗೆ ಬಣ್ಣ ಚಿತ್ತಾರ ಬಿಡಿಸುತ್ತಿದ್ದಾರೆ. ಗಜಪಡೆ ಬಣ್ಣ ಬಣ್ಣಗಳಿಂದ ಸಿಂಗಾರಗೊಳ್ಳುತ್ತಿದ್ದು, 8 ಮಂದಿ ತಂಡದಿಂದ ಬಣ್ಣ ಹಾಕುವ ಕಾರ್ಯ ಪ್ರಗತಿಯಲ್ಲಿದೆ‌.

ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್‌ಡೌನ್‌

ಗಜಪಡೆಗೆ ನವಿಲು,ಗಂಡಬೇರುಂಡ ಹಾಗೂ ಬಳ್ಳಿಗಳ ಚಿತ್ತಾರಗಳನ್ನ ಬಿಡಿಸುತ್ತಿರುವ ಕಲಾವಿದರ ತಂಡವು, ಸೊಂಡಿಲು,ಕಣ್ಣು,ಕಿವಿ,ಕಾಲು ಗಳ ಮೇಲೆ ಆಕರ್ಷಕ ಚಿತ್ತಾರಗಳನ್ನ ಬಿಡಿಸುತ್ತಿದ್ದಾರೆ.

ಈ ಮೂಲಕ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆಗೆ ಸನ್ನದ್ದವಾಗಿದ್ದು, ಜಂಬೂಸವಾರಿ ವೀಕ್ಷಣೆಗೆ ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

14 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

14 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

15 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

16 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

20 hours ago