ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಗಜಪಡೆ ಜಂಬೂಸವಾರಿಗೆ ಸಜ್ಜಾಗುತ್ತಿವೆ.
ಕಲಾವಿದ ನಾಗಲಿಂಗಸ್ವಾಮಿ ಹಾಗೂ ತಂಡ ದಸರಾ ಗಜಪಡೆಯನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಿದ್ದು, 14 ಆನೆಗಳಿಗೆ ಬಣ್ಣ ಚಿತ್ತಾರ ಬಿಡಿಸುತ್ತಿದ್ದಾರೆ. ಗಜಪಡೆ ಬಣ್ಣ ಬಣ್ಣಗಳಿಂದ ಸಿಂಗಾರಗೊಳ್ಳುತ್ತಿದ್ದು, 8 ಮಂದಿ ತಂಡದಿಂದ ಬಣ್ಣ ಹಾಕುವ ಕಾರ್ಯ ಪ್ರಗತಿಯಲ್ಲಿದೆ.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್ಡೌನ್
ಗಜಪಡೆಗೆ ನವಿಲು,ಗಂಡಬೇರುಂಡ ಹಾಗೂ ಬಳ್ಳಿಗಳ ಚಿತ್ತಾರಗಳನ್ನ ಬಿಡಿಸುತ್ತಿರುವ ಕಲಾವಿದರ ತಂಡವು, ಸೊಂಡಿಲು,ಕಣ್ಣು,ಕಿವಿ,ಕಾಲು ಗಳ ಮೇಲೆ ಆಕರ್ಷಕ ಚಿತ್ತಾರಗಳನ್ನ ಬಿಡಿಸುತ್ತಿದ್ದಾರೆ.
ಈ ಮೂಲಕ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆಗೆ ಸನ್ನದ್ದವಾಗಿದ್ದು, ಜಂಬೂಸವಾರಿ ವೀಕ್ಷಣೆಗೆ ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದಾರೆ.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…