ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಗಜಪಡೆ ಜಂಬೂಸವಾರಿಗೆ ಸಜ್ಜಾಗುತ್ತಿವೆ.
ಕಲಾವಿದ ನಾಗಲಿಂಗಸ್ವಾಮಿ ಹಾಗೂ ತಂಡ ದಸರಾ ಗಜಪಡೆಯನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಿದ್ದು, 14 ಆನೆಗಳಿಗೆ ಬಣ್ಣ ಚಿತ್ತಾರ ಬಿಡಿಸುತ್ತಿದ್ದಾರೆ. ಗಜಪಡೆ ಬಣ್ಣ ಬಣ್ಣಗಳಿಂದ ಸಿಂಗಾರಗೊಳ್ಳುತ್ತಿದ್ದು, 8 ಮಂದಿ ತಂಡದಿಂದ ಬಣ್ಣ ಹಾಕುವ ಕಾರ್ಯ ಪ್ರಗತಿಯಲ್ಲಿದೆ.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್ಡೌನ್
ಗಜಪಡೆಗೆ ನವಿಲು,ಗಂಡಬೇರುಂಡ ಹಾಗೂ ಬಳ್ಳಿಗಳ ಚಿತ್ತಾರಗಳನ್ನ ಬಿಡಿಸುತ್ತಿರುವ ಕಲಾವಿದರ ತಂಡವು, ಸೊಂಡಿಲು,ಕಣ್ಣು,ಕಿವಿ,ಕಾಲು ಗಳ ಮೇಲೆ ಆಕರ್ಷಕ ಚಿತ್ತಾರಗಳನ್ನ ಬಿಡಿಸುತ್ತಿದ್ದಾರೆ.
ಈ ಮೂಲಕ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆಗೆ ಸನ್ನದ್ದವಾಗಿದ್ದು, ಜಂಬೂಸವಾರಿ ವೀಕ್ಷಣೆಗೆ ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದಾರೆ.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…