ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಗಜಪಡೆ ಜಂಬೂಸವಾರಿಗೆ ಸಜ್ಜಾಗುತ್ತಿವೆ.
ಕಲಾವಿದ ನಾಗಲಿಂಗಸ್ವಾಮಿ ಹಾಗೂ ತಂಡ ದಸರಾ ಗಜಪಡೆಯನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಿದ್ದು, 14 ಆನೆಗಳಿಗೆ ಬಣ್ಣ ಚಿತ್ತಾರ ಬಿಡಿಸುತ್ತಿದ್ದಾರೆ. ಗಜಪಡೆ ಬಣ್ಣ ಬಣ್ಣಗಳಿಂದ ಸಿಂಗಾರಗೊಳ್ಳುತ್ತಿದ್ದು, 8 ಮಂದಿ ತಂಡದಿಂದ ಬಣ್ಣ ಹಾಕುವ ಕಾರ್ಯ ಪ್ರಗತಿಯಲ್ಲಿದೆ.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್ಡೌನ್
ಗಜಪಡೆಗೆ ನವಿಲು,ಗಂಡಬೇರುಂಡ ಹಾಗೂ ಬಳ್ಳಿಗಳ ಚಿತ್ತಾರಗಳನ್ನ ಬಿಡಿಸುತ್ತಿರುವ ಕಲಾವಿದರ ತಂಡವು, ಸೊಂಡಿಲು,ಕಣ್ಣು,ಕಿವಿ,ಕಾಲು ಗಳ ಮೇಲೆ ಆಕರ್ಷಕ ಚಿತ್ತಾರಗಳನ್ನ ಬಿಡಿಸುತ್ತಿದ್ದಾರೆ.
ಈ ಮೂಲಕ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆಗೆ ಸನ್ನದ್ದವಾಗಿದ್ದು, ಜಂಬೂಸವಾರಿ ವೀಕ್ಷಣೆಗೆ ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…