ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ.
ಇಂದು ನಡೆಯಲಿರುವ ಜಂಬೂಸವಾರಿ ಮೆರವಣಿಗೆ ಎಲ್ಲಾ ಸಿದ್ಧತೆಗಳು ನಡೆಯಲಿದುದ, ಅರಮನೆಯಲ್ಲಿ ಸಾಂಪ್ರದಾಯಿಕ ಪೂಜಾ ಪುನಸ್ಕಾರ ನಡೆಯುತ್ತಿದೆ.
ವಜ್ರಮುಷ್ಠಿ ಕಾಳಗ ನಡೆದ ಬಳಿಕ ಪಲ್ಲಕ್ಕಿಯೊಂದಿಗೆ ವಿಜಯಯಾತ್ರೆ ಆರಂಭಿಸಿದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಬನ್ನಿಮರಕ್ಕೆ ಪೂಜೆ ಸಲ್ಲಿಸಿದರು.
ಇದನ್ನು ಓದಿ: ಮೈಸೂರು ದಸರಾ: ಅರಮನೆಯಲ್ಲಿ ಜಟ್ಟಿ ಕಾಳಗ
ಸಾಂಪ್ರದಾರಿಕ ಉಡುಗೆಯೊಂದಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರಿನ ಅರಮನೆ ಆವರಣದಲ್ಲಿರುವ ಬನ್ನಿಮರದ ಬಳಿ ಆಗಮಿಸಿ ಅಲ್ಲಿ ವಿಜಯದಶಮಿ ಪೂಜಾ ವಿಧಿ ವಿಧಾನಗಳನ್ನು ಪೂರ್ಣಗೊಳಿಸಿದರು.
ಬನ್ನಿಮರಕ್ಕೆ ಪೂಜೆ ಸಲ್ಲಿಸಿದ ಬಳಿಕವೇ ಅರಮನೆಗೆ ತೆರಳಿ ಯದುವೀರ್ ಒಡೆಯರ್ ಅವರು ಕಂಕಣ ವಿಸರ್ಜನೆ ಮಾಡಲಿದ್ದಾರೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…