ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ.
ಇಂದು ನಡೆಯಲಿರುವ ಜಂಬೂಸವಾರಿ ಮೆರವಣಿಗೆ ಎಲ್ಲಾ ಸಿದ್ಧತೆಗಳು ನಡೆಯಲಿದುದ, ಅರಮನೆಯಲ್ಲಿ ಸಾಂಪ್ರದಾಯಿಕ ಪೂಜಾ ಪುನಸ್ಕಾರ ನಡೆಯುತ್ತಿದೆ.
ವಜ್ರಮುಷ್ಠಿ ಕಾಳಗ ನಡೆದ ಬಳಿಕ ಪಲ್ಲಕ್ಕಿಯೊಂದಿಗೆ ವಿಜಯಯಾತ್ರೆ ಆರಂಭಿಸಿದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಬನ್ನಿಮರಕ್ಕೆ ಪೂಜೆ ಸಲ್ಲಿಸಿದರು.
ಇದನ್ನು ಓದಿ: ಮೈಸೂರು ದಸರಾ: ಅರಮನೆಯಲ್ಲಿ ಜಟ್ಟಿ ಕಾಳಗ
ಸಾಂಪ್ರದಾರಿಕ ಉಡುಗೆಯೊಂದಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರಿನ ಅರಮನೆ ಆವರಣದಲ್ಲಿರುವ ಬನ್ನಿಮರದ ಬಳಿ ಆಗಮಿಸಿ ಅಲ್ಲಿ ವಿಜಯದಶಮಿ ಪೂಜಾ ವಿಧಿ ವಿಧಾನಗಳನ್ನು ಪೂರ್ಣಗೊಳಿಸಿದರು.
ಬನ್ನಿಮರಕ್ಕೆ ಪೂಜೆ ಸಲ್ಲಿಸಿದ ಬಳಿಕವೇ ಅರಮನೆಗೆ ತೆರಳಿ ಯದುವೀರ್ ಒಡೆಯರ್ ಅವರು ಕಂಕಣ ವಿಸರ್ಜನೆ ಮಾಡಲಿದ್ದಾರೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…