ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯುತ್ತಿದ್ದು, ಸಿಬ್ಬಂದಿ ಅರಮನೆಯಿಂದ ಅಂಬಾರಿಯನ್ನು ಹೊರತರುತ್ತಿದ್ದಾರೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾ ತಂಡಗಳು ಸಾಗುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: 58 ಸ್ತಬ್ಧ ಚಿತ್ರಗಳ ಮೆರುಗು
ಇನ್ನು ಅರಮನೆಯಿಂದ ಚಿನ್ನದ ಅಂಬಾರಿಯನ್ನು ಸಿಬ್ಬಂದಿಗಳು ಹೊರಗಡೆ ತರುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಭಿಮನ್ಯು ಆನೆಯ ಮೇಲೆ ಚಿನ್ನದ ಅಂಬಾರಿಯನ್ನು ಕಟ್ಟಲಾಗುತ್ತದೆ.
ಅಂಬಾರಿ ಒಳಗೆ ವಿರಾಜಮಾನಳಾಗಿರುವ ನಾಡದೇವತೆ ಚಾಮುಂಡೇಶ್ವರಿ ಉತ್ಸವಮೂರ್ತಿಯನ್ನು ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಮಾರ್ಗದಲ್ಲಿ ಗಜಗಾಂಭೀರ್ಯದ ಹೆಜ್ಜೆ ಹಾಕಲಿದ್ದಾನೆ.
ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂಸವಾರಿ ಮೆರವಣಿಗೆಯಲ್ಲಿ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊತ್ತು ಸಾಗಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ.
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…