ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸಂಭ್ರಮ ಕಳೆಗಟ್ಟಿದ್ದು, ಅಭಿಮನ್ಯುಗೆ ಅಂಬಾರಿ ಕಟ್ಟುವ ಪ್ರಕ್ರಿಯೆ ನಡೆಯುತ್ತಿದೆ.
ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂಸವಾರಿ ಮೆರವಣಿಗೆ ಆರಂಭವಾಗಲಿದೆ.
ಇದನ್ನು ಓದಿ : ಮೈಸೂರು ದಸರಾ 2025: ಅಭಿಮನ್ಯುಗೆ ಅಂಬಾರಿ ಕಟ್ಟುವ ಪ್ರಕ್ರಿಯೆ
ಕ್ಯಾಪ್ಟನ್ ಅಭಿಮನ್ಯುಗೆ ಚಿನ್ನದ ಅಂಬಾರಿ ಕಟ್ಟುವ ಕೆಲಸ ನಡೆಯುತ್ತಿದ್ದು, ಇದನ್ನು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಅರಮನೆಯ ಕಿಟಕಿ ಬಳಿ ನಿಂತು ವೀಕ್ಷಣೆ ಮಾಡಿದರು.
ಅಂಬಾರಿ ಒಳಗೆ ನಾಡದೇವತೆ ಚಾಮುಂಡೇಶ್ವರಿ ಕಂಗೊಳಿಸುತ್ತಿದ್ದು, ಇದನ್ನು ನೋಡಲು ಜನರು ಕಾತುರದಿಂದ ಕಾಯುತ್ತಿದ್ದಾರೆ.
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…