ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಅರಮನೆಯಲ್ಲಿ ಜಟ್ಟಿಕಾಳಗ ಮೈನವಿರೇಳಿಸಿತು.
ಅರಮನೆಯ ಸವಾರಿ ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗದಲ್ಲಿ ನಾಲ್ವರು ಜಟ್ಟಿಗಳು ಸೆಣಸಾಡಿದರು. ಮಂಜುನಾಥ್ ಬೆಂಗಳೂರಿನ ಪ್ರದ್ನುಮ್ನ, ಚಾಮರಾಜನಗರ ಮಹೇಶ್ ನಾರಾಯಣ ಜಟ್ಟಿ, ಚನ್ನಪಟ್ಟಣದ ರಾಘವೇಂದ್ರ ಜಟ್ಟಿ ಕಾಳಗದಲ್ಲಿ ಸೆಣಸಾಡಿದರು.
ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಜಟ್ಟಿ ಕಾಳಗವನ್ನು ನೋಡಿ ಕಣ್ತುಂಬಿಕೊಂಡರು. ಕಣದಲ್ಲಿ ಜಟ್ಟಿಗಳ ರಕ್ತ ಚೆಲ್ಲಿ ರಾಜಮನೆಯನಕ್ಕೆ ಜಟ್ಟಿಗಳು ತಮ್ಮ ನಿಷ್ಠೆ ಪ್ರದರ್ಶಿಸಿದರು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…