ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ರಾಜವಂಶಸ್ಥರು ನಡೆಸುವ ನವರಾತ್ರಿ ಉತ್ಸವ ಮತ್ತು ವಿಜಯದಶಮಿ ಮೆರವಣಿಗೆಗೆ ಪಟ್ಟದ ಆನೆಗಳಾಗಿ ಶ್ರೀಕಂಠ, ಏಕಲವ್ಯ ಆನೆಗಳು ಆಯ್ಕೆಯಾಗಿವೆ.
ಇದನ್ನೂ ಓದಿ: ಸೌಹಾರ್ದತೆಯ ಜೀವತಾಣ ರತ್ನಪುರಿ
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನೆನಪಿಗೆ ನಾಮಕರಣ ಮಾಡಿರುವ ‘ಶ್ರೀಕಂಠ’ ಆನೆ ಮೊದಲ ವರ್ಷವೇ ಪಟ್ಟದ ಆನೆಯಾಗಿ ಆಯ್ಕೆಯಾಗಿರುವುದು ವಿಶೇಷವಾಗಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಕರೆತರಲಾಗಿರುವ 14 ಆನೆಗಳು ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದು, ದಸರಾ ಗಜಪಡೆಗೆ ಮೊದಲ ಹಂತದ ಲೈನ್ ತಾಲೀಮನ್ನು ಪೂರ್ಣಗೊಳಿಸಲಾಗಿದೆ. ಅಭಿಮನ್ಯು, ಮಹೇಂದ್ರ, ಧನಂಜಯ, ಏಕಲವ್ಯ, ಭೀಮ ಆನೆಗಳಿಗೆ ಭಾರ ಹೊರುವ ತಾಲೀಮನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಮರಳಿನ ಮೂಟೆ ಹೊರುವ ತಾಲೀಮು, ಮರದ ಅಂಬಾರಿ ಹೊರುವ ತಾಲೀಮು ನಡೆಸಲಾಗುತ್ತದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…