ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಜೋರಾಗಿದ್ದು, ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ.
ಇಂದು ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗಲಿದ್ದಾನೆ. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದಾರೆ.
ಅಭಿಮನ್ಯು ಆನೆಯು ಅರಮನೆ ಬಳಿಯಿಂದ ಚಿನ್ನದ ಅಂಬಾರಿಯನ್ನು ಹೊತ್ತು ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಬಂಬೂಬಜಾರ್ ಮೂಲಕ ಬನ್ನಿಮಂಟಪದವರೆಗೆ ಸುಮಾರು 5 ಕಿ.ಮೀ ದೂರ ಸಾಗಲಿದೆ.
ಜಂಬೂಸವಾರಿಗೆ ಆಕರ್ಷಕ ಸ್ತಬ್ಧಚಿತ್ರಗಳು, ಕಲಾತಂಡಗಲೂ ಸಾಥ್ ನೀಡುವ ಮೂಲಕ ಮೆರವಣಿಗೆಯನ್ನು ಮತ್ತಷ್ಟು ಮೆರುಗುಗೊಳಿಸಲಿವೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…