ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ: ಸೆಪ್ಟೆಂಬರ್.‌22ರಿಂದ ಅಕ್ಟೋಬರ್.‌1ರವರೆಗೆ ಪುಸ್ತಕ ಮೇಳ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ಸೆಪ್ಟೆಂಬರ್.‌22ರಿಂದ ಅಕ್ಟೋಬರ್‌.1ರವರೆಗೆ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಅವರು, ನಗರದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಮೈದಾನದಲ್ಲಿ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.

ಈ ಬಾರಿ ಹಿಂದೆಂದಿಗಿಂತಲೂ ವಿಭಿನ್ನವಾಗಿ ಪುಸ್ತಕ ಪ್ರದರ್ಶನವನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್.‌22ರಂದು ಸಂಜೆ 5 ಗಂಟೆಗೆ ಸಚಿವ ಶಿವರಾಜ್‌ ತಂಗಡಗಿ ಅವರು ಪುಸ್ತಕ ಮೇಳ ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಾರ್ಚ್.‌10ರಂದು ಡಿಕೆಶಿ ಡಿನ್ನರ್‌ ಪಾರ್ಟಿ: ಸಿದ್ದರಾಮಯ್ಯಗೂ ಆಹ್ವಾನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.10ರಂದು ಡಿನ್ನರ್‌ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌6ರಂದು ಡಿ.ಕೆ.ಶಿವಕುಮಾರ್‌ ಕೆಪಿಸಿಸಿ…

15 mins ago

ಫೋನ್‌ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್‌ ತಿರುಗೇಟು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು…

17 mins ago

ಖಮೇನಿ ಹತ್ಯೆ ವಿರೋಧಿಸಿ ಪ್ರತಿಭಟನೆ: ಕಾಶ್ಮೀರದಲ್ಲಿ ಕಠಿಣ ನಿರ್ಬಂಧ

ಶ್ರೀನಗರ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಣಿವೆಯಾದ್ಯಂತ ನಡೆದ ಬೃಹತ್ ಪ್ರತಿಭಟನೆಗಳ ನಂತರ ಕಾಶ್ಮೀರದಲ್ಲಿ…

21 mins ago

ಖಮೇನಿ ಹತ್ಯೆ ಬಳಿಕ ಕೇಂದ್ರ ಸರ್ಕಾರ ಮೌನವಹಿಸಿದೆ: ಸೋನಿಯಾ ಗಾಂಧಿ ಆಕ್ರೋಶ

ನವದೆಹಲಿ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಳಿಕ ಕೇಂದ್ರ ಸರ್ಕಾರ ಮೌನವಾಗಿರುವುದಕ್ಕೆ ಕಾಂಗ್ರೆಸ್ ಸಂಸದೀಯ…

25 mins ago

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್ ಅಧ್ಯಕ್ಷ ಆಯಾತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ…

28 mins ago

ಅಜ್ಜೀಪುರದಿಂದ ಬೆಂಗಳೂರಿಗೆ ಪಾದಯಾತ್ರೆ: ಸಿದ್ದರಾಮಯ್ಯಗೆ ಮನವಿ ಸಲ್ಲಿಸಿ ಪ್ರತಿಭಟನೆ ಕೈಬಿಟ್ಟ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯಕ್ಕೆ ಕಾವೇರಿ ನದಿಯಿಂದ ಏತ ನೀರಾವರಿ…

52 mins ago